ಬೆವಿಕಂ ತುಮಕೂರು ಗ್ರಾಮೀಣ ಉಪವಿಭಾಗ-೨ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿAದ ಫೆಬ್ರವರಿ ೧೬ ರಿಂದ ಫೆ.೨೦ರವರೆಗೆ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ನಾಗವಲ್ಲಿ ಗ್ರಾಮಪಂಚಾಯತಿ ವ್ಯಾಪ್ತಿಯ ನಾಗವಲ್ಲಿ, ಲಕ್ಕೇನಹಳ್ಳಿ, ಚಿಕ್ಕಯ್ಯನಪಾಳ್ಯ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ಸುಮಾರು ೩೦ ಕ್ಕೂ ಹೆಚ್ಚು ವಿವಿಧ ಕಂಪನಿಗಳಿಂದ ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ
ನಾರಾಯಣಸ್ವಾಮಿ. ಎನ್
Comments Off on ಸುಮಾರು ೩೦ ಕ್ಕೂ ಹೆಚ್ಚು ವಿವಿಧ ಕಂಪನಿಗಳಿಂದ ೨೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ
ಜಿ ಪರಮೇಶ್ವರ್ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ
ನಾರಾಯಣಸ್ವಾಮಿ. ಎನ್
Comments Off on ಜಿ ಪರಮೇಶ್ವರ್ ನಾಮಪತ್ರ ಸಲ್ಲಿಸುವ ವೇಳೆ ಕಲ್ಲು ತೂರಾಟ: ಮಹಿಳಾ ಪೊಲೀಸ್ ಸಿಬ್ಬಂದಿಗೆ ಗಾಯ