ಹೃದಯ ಆರೋಗ್ಯ ತಪಾಸಣಾ ಶಿಬಿರ

ಪಾವಗಡ : ದಿನಾಂಕ:೨-೩-೨೦೨೩ರ ಗುರುವಾರ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರ, ಪಾವಗಡ ಇಲ್ಲಿ ಹೃದಯ ಆರೋಗ್ಯ ತಪಾಸಣಾ ಶಿಬಿರವನ್ನು ನಾರಾಯಣ ಹೃದಯಾಲಯದ ಸಹಯೋಗದೊಂದಿಗೆ ರ‍್ಪಡಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಸ್ವಾಮಿ ಜಪಾನಂದಜೀ ರವರು ತಿಳಿಸಿದ್ದಾರೆ.  ಸರ‍್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು.

You May Also Like