ತುಮಕೂರು: ಬೆಸ್ಕಾಂ ನಿಟ್ಟೂರು ದೊಡ್ಡಗುಣಿ ಉಪಸ್ಥಾವರ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ 17 ರಿಂದ 26 ರವರೆಗೆ ದಿನಬಿಟ್ಟು ದಿನ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆಯವರೆಗೆ ಹಾರೇನಹಳ್ಳಿ ಕೊಂಡ್ಲಿಕ್ರಾಸ್, ಹೊನ್ನೇನಹಳ್ಳಿ, ಕಾರೇಕುಚ್ಚಿ, ಮುಸ್ಕೊಂಡ್ಲಿ, ಕೊಂಡ್ಲಿ, ಬ್ಯಾಟಪ್ಪನಪಾಳ್ಯ, ಮಾವಿನಹಳ್ಳಿ, ಓಬಳಾಪುರ, ಕರಡಿಕಲ್ಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅನಿಲ್ ಕುಮಾರ್ ಮನವಿ ಮಾಡಿದ್ದಾರೆ.
You May Also Like
ವಿಧಾನಸಭೆ ಸಾರ್ವತ್ರಿಕ ಚುನಾವಣೆ: ಚುನಾವಣಾ ಕಾರ್ಯಕ್ಕೆ ಮಕ್ಕಳ ಬಳಕೆ ನಿಷೇಧ- ಜಿಲ್ಲಾಧಿಕಾರಿ
ನಾರಾಯಣಸ್ವಾಮಿ. ಎನ್
Comments Off on ವಿಧಾನಸಭೆ ಸಾರ್ವತ್ರಿಕ ಚುನಾವಣೆ: ಚುನಾವಣಾ ಕಾರ್ಯಕ್ಕೆ ಮಕ್ಕಳ ಬಳಕೆ ನಿಷೇಧ- ಜಿಲ್ಲಾಧಿಕಾರಿ