ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಇದೀಗ ಆ 43 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ನೀಡಲ್ಲ. ಬದಲಿಗೆ ಕೋಲಾರ ಟಿಕೆಟ್ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ ವರುಣಾದಿಂದ ಮಾತ್ರ ಸ್ಪರ್ಧೆ ಫಿಕ್ಸ್ ಆದಂತಾಗಿದೆ.
ಮೂರನೇ ಪಟ್ಟಿ ಇಂತಿದೆ
ಅರಭಾವಿ ಕ್ಷೇತ್ರ-ಅರವಿಂದ ದಳವಾಯಿ
ಕೋಲಾರ ಕ್ಷೇತ್ರ-ಕೊತ್ತೂರು ಮಂಜುನಾಥ
ಚಿಕ್ಕಪೇಟೆ ಕ್ಷೇತ್ರ-ಆರ್.ವಿ.ದೇವರಾಜ್
ಅರಸೀಕೆರೆ ಕ್ಷೇತ್ರ-ಕೆ.ಎಂ.ಶಿವಲಿಂಗೇಗೌಡ
ಬೊಮ್ಮನಹಳ್ಳಿ ಕ್ಷೇತ್ರ-ಉಮಾಪತಿ ಶ್ರೀನಿವಾಸಗೌಡ
ಕುಂದಗೋಳ ಕ್ಷೇತ್ರ-ಕುಸುಮಾ ಶಿವಳ್ಳಿ
ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತ್
ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್
ಬೆಳಗಾವಿ ದಕ್ಷಿಣ ಕ್ಷೇತ್ರ-ಪ್ರಭಾವತಿ ಮಾಸ್ತಿ ಮರಡಿ
ತೇರದಾಳ ಕ್ಷೇತ್ರ-ಸಿದ್ದಪ್ಪ ರಾಮಪ್ಪ ಕೊಣ್ಣೂರು
ದೇವರಹಿಪ್ಪರಗಿ-ಶರಣಪ್ಪ ಟಿ.ಸುಣಗಾರ
ಮೂಡಿಗೆರೆ ಕ್ಷೇತ್ರ-ನಯನಾ ಜ್ಯೋತಿ ಜವಾರ್(ಮೋಟಮ್ಮ ಪುತ್ರಿ)
ಸಿಂದಗಿ ಕ್ಷೇತ್ರ-ಅಶೋಕ ಎಂ.ಮನಗೂಳಿ
ಕಲಬುರಗಿ ಗ್ರಾಮಾಂತರ ಕ್ಷೇತ್ರ-ರೇವೂನಾಯ್ಕ್ ಬೆಳಮಗಿ
ಔರಾದ್ ಕ್ಷೇತ್ರ-ಡಾ.ಶಿಂಧೆ ಭೀಮಸೇನ್ ರಾವ್
ಮಾನ್ವಿ ಕ್ಷೇತ್ರ-ಜಿ.ಹಂಪಯ್ಯ ನಾಯಕ
ದೇವದುರ್ಗ ಕ್ಷೇತ್ರ-ಶ್ರೀದೇವಿ ಆರ್.ನಾಯಕ
ಸಿಂಧನೂರು ಕ್ಷೇತ್ರ-ಹಂಪನಗೌಡ ಬಾದರ್ಲಿ
ಶಿರಹಟ್ಟಿ ಕ್ಷೇತ್ರ-ಸುಜಾತಾ ಎನ್.ದೊಡ್ಮನಿ
ನವಲಗುಂದ ಕ್ಷೇತ್ರ-ಎನ್.ಹೆಚ್.ಕೋನರೆಡ್ಡಿ
ಕುಮಟಾ ಕ್ಷೇತ್ರ-ನಿವೇದಿತ್ ಆಳ್ವಾ
ಸಿರುಗುಪ್ಪ ಕ್ಷೇತ್ರ-ಬಿ.ಎಂ.ನಾಗರಾಜ್
ಬಳ್ಳಾರಿ ನಗರ ಕ್ಷೇತ್ರ-ಭರತ್ ರೆಡ್ಡಿ
ಜಗಳೂರು ಕ್ಷೇತ್ರ-ಬಿ.ದೇವೇಂದ್ರಪ್ಪ
ಹರಪನಹಳ್ಳಿ ಕ್ಷೇತ್ರ-ಎನ್.ಕೊಟ್ರೇಶ್
ಹೊನ್ನಾಳಿ ಕ್ಷೇತ್ರ-ಡಿ.ಜಿ.ಶಾಂತನಗೌಡ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ-ಡಾ.ಶ್ರೀನಿವಾಸ ಕರಿಯಣ್ಣ
ಶಿವಮೊಗ್ಗ ನಗರ ಕ್ಷೇತ್ರ-ಹೆಚ್.ಸಿ.ಯೋಗೇಶ್
ಶಿಕಾರಿಪುರ ಕ್ಷೇತ್ರ-ಜಿ.ಬಿ.ಮಾಲ್ತೇಶ್
ಕಾರ್ಕಳ ಕ್ಷೇತ್ರ-ಉದಯ್ ಶೆಟ್ಟಿ
ತರೀಕೆರೆ ಕ್ಷೇತ್ರ-ಜಿ.ಹೆಚ್.ಶ್ರೀನಿವಾಸ
ತುಮಕೂರು ಗ್ರಾಮಾಂತರ ಕ್ಷೇತ್ರ-ಜಿ.ಹೆಚ್.ಷಣ್ಮುಖಪ್ಪ ಯಾದವ್
ನಾರಾಯಣಸ್ವಾಮಿ. ಎನ್Comments Off on ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ನೀವೆ ಸ್ವತಃ ನಿಮ್ಮ ಮೊಬೈಲ್ ಮುಖಾಂತರ ಅಪ್ಲೈ ಮಾಡಬಹುದು. ಹೇಗೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.