
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಡಿಸೆಂಬರ್ 6ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ: ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ ತಿಳಿಸಿದ್ದಾರೆ.