1980 ರಿಂದ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಜಾನಪದ ಅಕಾಡೆಮಿಯ ಯೋಜನೆಗಳಲ್ಲಿ ಜಾನಪದ ಕಲೆಗಳಿಗೆ ತನ್ನನ್ನು ತಾನು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ, ಜಾನಪದ ಕ್ಷೇತ್ರ ತಜ್ಞರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸುವುದು ಬಹು ಮುಖ್ಯ ಭಾಗ. ಈ ನಿಟ್ಟಿನಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯು 1980 ರಿಂದ 2022 ರ ಸಾಲಿನ ವರೆಗೆ 1044 ಜಾನಪದ ಕಲಾವಿದರು, 111 ವಿದ್ವಾಂಸರು ಸೇರಿದಂತೆ ಅಕಾಡೆಮಿಯು ಒಟ್ಟಾರೆ 1155 ಗೌರವ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ. 2023 ನೇ ಸಾಲಿನಲ್ಲಿ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ, 2022 ನೇ ಸಾಲಿನ 03 ಮಂದಿಗೆ ಪುಸ್ತಕ ಬಹುಮಾನ ಹಾಗೂ 2023 ನೇ ಸಾಲಿನ 02 ಮಂದಿಗೆ...
tumakuru
ನವದೆಹಲಿಯ ಕರ್ನಾಟಕ ಸಂಘದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯ ರೈಲ್ವೆ ಮತ್ತು ಜಲ ಶಕ್ತಿ ಸಚಿವ ವಿ. ಸೋಮಣ್ಣ ಭಾಗವಹಿಸಿ...
ಜಿಲ್ಲಾಧಿಕಾರಿಗಳ ಕಚೇರಿ ಚುನಾವಣಾ ಶಾಖೆ ಶಿರಸ್ತೇದಾರ್ ಎಸ್.ಪಿ. ಮಂಜುನಾಥ ಅವರಿಗೆ ಅಕ್ಟೋಬರ್ 30ರ ಬುಧವಾರ ಸಂಜೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಲಾಯಿತು. ಬೀಳ್ಕೊಡುಗೆ ಸಮಾರಂಭದ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕವು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ನವೆಂಬರ್ 24ರಂದು ನಗರದ...
ಕನ್ನಡ ನಾಡಿನ ಭವ್ಯ ಪರಂಪರೆ, ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ನಾವೆಂದಿಗೂ ಕನ್ನಡಿಗರಾಗಿಯೇ ಉಳಿಯೋಣ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಕೇಂದ್ರ ಸರ್ಕಾರದ ADIP ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್....
ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿಗೆ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ, ತಾಲ್ಲೂಕಿನಲ್ಲಿ...
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ಕ್ಕೆ ಸಂಬAಧಿಸಿದAತೆ ತುಮಕೂರು ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಮತಗಟ್ಟೆ ಹಾಗೂ ಪಾಲಿಕೆ ಕಚೇರಿಯಲ್ಲಿ ಕರಡು...
ಕರ್ನಾಟಕ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮವು ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ವಿಶ್ವಕರ್ಮ...
ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್ಗಾರ್...